ಕಡೂರು: (ನ್ಯೂಸ್ ಮಲ್ನಾಡ್ ವರದಿ) ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾಲಿದ್ದು, ತಾಲೂಕಿನ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಈ ಹಿನ್ನೆಲೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ ಅನ್ನು SST ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ; ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್


ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಬಡ್ಡಿಯಿಲ್ಲದೆ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ!

ಬಾಣಾವಾರದಿಂದ ದೇವನೂರು ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಗೆ ಬ್ಯಾಂಕ್ ಸಿಬ್ಬಂದಿ ಸಾಗಿಸುತ್ತಿದ್ದ 45 ಲಕ್ಷ ರೂಪಾಯಿಯನ್ನು ಬುಧವಾರ ಮಾಚಗೊಂಡನಹಳ್ಳಿ ಚೆಕ್ ಪೋಸ್ಟ್ ನಲ್ಲಿ ಎಸ್ಎಸ್ಟಿ ಅಧಿಕಾರಿಗಳು 45 ಲಕ್ಷ ರೂ ಅನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆ; 8ನೇ ಕಂತಿನ ಹಣ ಈ ದಿನ ಬಿಡುಗಡೆ..!
ಕೊಟ್ಟಿಗೆಹಾರ: ದಾಖಲೆ ತೋರಿಸಿದರೂ ಹಣ ವಶಕ್ಕೆ ಪಡೆದ ಅಧಿಕಾರಿಗಳು
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾಗಿದ್ದು, ಈ ಬೆನ್ನಲ್ಲೇ ದೇವತಾ ಕಾರ್ಯಕ್ಕೆ ಹಣ ಕೊಂಡೊಯ್ಯುತ್ತಿದ್ದ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಇಕ್ಕಟ್ಟಿಗೆ ಸಿಲುಕಿದ ಪ್ರಸಂಗವೊಂದು ನಡೆದಿದೆ.
ಇದನ್ನೂ ಓದಿ; ಜನಸಾಮಾನ್ಯರಿಗೆ ಗುಡ್ ನ್ಯೂಸ್; ಗಗನಕ್ಕೇರಿದ್ದ ಅಕ್ಕಿ ದರ ಇಳಿಕೆ
ಇದನ್ನೂ ಓದಿ; ಯಾವುದೇ ಪರೀಕ್ಷೆ ಇಲ್ಲದೇ ಅಂಚೆ ಪೇಮೆಂಟ್ ಬ್ಯಾಂಕ್ ನಲ್ಲಿ ಉದ್ಯೋಗ; 47 ಹುದ್ದೆಗೆ ಅರ್ಜಿ ಆಹ್ವಾನ
ನೀತಿ ಸಂಹಿತೆ ಜಾರಿಯಲ್ಲಿದ್ದು, ತಾಲೂಕಿನ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಆದರೆ ಈ ನಿಯಮವೇ ಜನಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ಚುನಾವಣಾ ಅಧಿಕಾರಿಗಳ ಧೋರಣೆಯಿಂದ ಸಾರ್ವಜನಿಕರು ಪರದಾಟ ಅನುಭವಿಸುವಂತಾಗಿದೆ.













