ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸೋ ಚಾರ್ಮಾಡಿ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ 12 ಚಕ್ರದ ಲಾರಿ ಟರ್ನ್ ಅಗದೇ ಲಾಕ್ ಆಗಿರುವ ಘಟನೆ ನಡೆದಿದೆ.

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಬಡ್ಡಿಯಿಲ್ಲದೆ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ!


ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆ; 8ನೇ ಕಂತಿನ ಹಣ ಈ ದಿನ ಬಿಡುಗಡೆ..!

ಬಳ್ಳಾರಿಯಿಂದ ಮಂಗಳೂರಿಗೆ ಕಬ್ಬಿಣ ತುಂಬಿಕೊಂಡು ತೆರಳುತ್ತಿದ್ದ 12 ಚಕ್ರದ ಲಾರಿ, ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಕಳೆದ 2 ಗಂಟೆಯಿಂದ ಮುಂದೆ ಸಾಗಲು ಆಗದೇ ನಿಂತಿದೆ. ಇದರಿಂದಾಗಿ ಇತರ ವಾಹನಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಇದನ್ನೂ ಓದಿ; ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
ಚಾರ್ಮಾಡಿ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರಕೆ ನಿಷೇದವಿದ್ದರೂ ಕೂಡ ಚೆಕ್ ಪೋಸ್ಟ್ ಸಿಬ್ಬಂದಿಗಳು ನಿರ್ಲಕ್ಷ್ಯ ವಹಿಸಿರುವ ಆರೋಪ ಕೇಳಿಬಂದಿದೆ.
ಕೊಟ್ಟಿಗೆಹಾರ: ದಾಖಲೆ ತೋರಿಸಿದರೂ ಹಣ ವಶಕ್ಕೆ ಪಡೆದ ಅಧಿಕಾರಿಗಳು
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾಗಿದ್ದು, ಈ ಬೆನ್ನಲ್ಲೇ ದೇವತಾ ಕಾರ್ಯಕ್ಕೆ ಹಣ ಕೊಂಡೊಯ್ಯುತ್ತಿದ್ದ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಇಕ್ಕಟ್ಟಿಗೆ ಸಿಲುಕಿದ ಪ್ರಸಂಗವೊಂದು ನಡೆದಿದೆ.
ಇದನ್ನೂ ಓದಿ; ಜನಸಾಮಾನ್ಯರಿಗೆ ಗುಡ್ ನ್ಯೂಸ್; ಗಗನಕ್ಕೇರಿದ್ದ ಅಕ್ಕಿ ದರ ಇಳಿಕೆ
ಇದನ್ನೂ ಓದಿ; ಯಾವುದೇ ಪರೀಕ್ಷೆ ಇಲ್ಲದೇ ಅಂಚೆ ಪೇಮೆಂಟ್ ಬ್ಯಾಂಕ್ ನಲ್ಲಿ ಉದ್ಯೋಗ; 47 ಹುದ್ದೆಗೆ ಅರ್ಜಿ ಆಹ್ವಾನ
ನೀತಿ ಸಂಹಿತೆ ಜಾರಿಯಲ್ಲಿದ್ದು, ತಾಲೂಕಿನ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಆದರೆ ಈ ನಿಯಮವೇ ಜನಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ಚುನಾವಣಾ ಅಧಿಕಾರಿಗಳ ಧೋರಣೆಯಿಂದ ಸಾರ್ವಜನಿಕರು ಪರದಾಟ ಅನುಭವಿಸುವಂತಾಗಿದೆ.













