ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ

ಚಿಕ್ಕಮಗಳೂರು:  (ನ್ಯೂಸ್ ಮಲ್ನಾಡ್ ವರದಿ) ರಾಜ್ಯದಲ್ಲಿನ ಟಾಪ್ ಜಿದ್ದಾಜಿದ್ದಿನ ಕ್ಷೇತ್ರಗಳಲ್ಲಿ ಒಂದಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಪ್ರಾರಂಭ ಆಗಿದ್ದು ಬಿಜೆಪಿ ಅಭ್ಯರ್ಥಿಯಾಗಿ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಅವರು ಕಣದಲ್ಲಿದ್ದಾರೆ

ಇದನ್ನೂ ಓದಿ: ಹಣ ಉಳಿತಾಯ ಮಾಡುವ ಪೋಷಕರಿಗೆ ಮಹತ್ವದ ಮಾಹಿತಿ; ಪೋಸ್ಟ್ ಆಫೀಸ್ ನಲ್ಲಿ 6 ರೂಪಾಯಿ ಉಳಿಸಿದ್ರೆ ಸಿಗತ್ತೆ 3 ಲಕ್ಷ

ಸಧ್ಯದ ಮತ ಎಣಿಕೆ ಪ್ರಕಾರ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಮುನ್ನಡೆ ಸಾಧಿಸಿದ್ದಾರೆ

ಇದನ್ನೂ ಓದಿ: ಹಟ್ಟಿ ಚಿನ್ನದ ಗಣಿಯಲ್ಲಿ ಭರ್ಜರಿ ಜಾಬ್‌ ಆಫರ್‌; 25 ,000 ದಿಂದ 45.000 ರ ವರೆಗೆ ಸಂಬಳ

ಒಟ್ಟು ಮತಗಳು

ಬಿಜೆಪಿ- ಕೋಟ ಶ್ರೀನಿವಾಸ ಪೂಜಾರಿ 4,29,797 ಲಕ್ಷ ಮತ

ಕಾಂಗ್ರೆಸ್ ಜಯಪ್ರಕಾಶ್ ಹೆಗ್ಡೆ ಮತ 279353 ಲಕ್ಷ ಮತಗಳು

ಬಿಜೆಪಿಗೆ 150444 ಮತಗಳ ಮುನ್ನಡೆ

ಇದನ್ನೂ ಓದಿ: ಸಾರ್ವಜನಿಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ಗ್ಯಾರಂಟಿ ಯೋಜನೆ ಸೇರಿದಂತೆ ಈ ಯೋಜನೆಗಳ ಮಾಹಿತಿ ಇಲ್ಲಿ ಲಭ್ಯ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.