
1.) ಕಾಂಗ್ರೆಸ್ ಸರ್ಕಾರ ಮಹತ್ವದ ಐದು ಉಚಿತ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯು ಅಧಿಕೃತವಾಗಿ ಅನುಷ್ಠಾನಗೊಳ್ಳುವ ಮೂಲಕ ಜನ ಮೆಚ್ಚುಗೆಗೆ ಪಾಶ್ರವಾಗಿದೆ. ಗ್ರಾಮೀಣ ಭಾಗದ ಬಹಳಷ್ಟು ಮಹಿಳೆಯರು ಉಚಿತ ಬಸ್ ಪ್ರಯಾಣವನ್ನು ಮನಸಾರೆ ಮೆಚ್ಚಿದ್ದಾರೆ. ಶಕ್ತಿ ಯೋಜನೆ’ಯಡಿ ರಾಜ್ಯದ ಮಹಿಳೆಯರು ರಾಜ್ಯದ್ಯಂತ ಉಚಿತವಾಗಿ ಪ್ರಯಾಣಿಸಲು ಸರಕಾರ ಸ್ಮಾರ್ಟ್ ಕಾರ್ಡ್ ವಿತರಿಸಲಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಪಡೆಯುವುದು ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು

2.) ಕಾಡಾನೆ ಕಾಲ್ತುಳಿತಕ್ಕೆ ವ್ಯಕ್ತಿಯೊಬ್ಬರು ಸ್ಥಳಸಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಮಲೆನಾಡು ಭಾಗದಲ್ಲಿ ನಿಲ್ಲದ ಕಾಡಾನೆ ದಾಳಿ; ಕಾಡಾನೆ ಕಾಲ್ತುಳಿತಕ್ಕೆ ವ್ಯಕ್ತಿ ಸ್ಥಳದಲ್ಲೇ ಸಾವು
3.) ಜೂಜಾಟದಲ್ಲಿ ತೊಡಗಿದ್ದ 12 ಜನರನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಕಾಡುಮಲ್ಲಿಗೆ ಎಸ್ಟೇಟ್ ಹೆಸರು ಪ್ರಸ್ತಾಪವಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಎಸ್ಟೇಟ್ ನ ಮಾಲೀಕರು ಸ್ಪಷ್ಟನೆ ನೀಡಿದ್ದಾರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಜೂಜು ಅಡ್ಡೆಯ ಮೇಲಿನ ದಾಳಿಗೂ ಕಾಡುಮಲ್ಲಿಗೆ ಎಸ್ಟೇಟ್’ಗೂ ಸಂಬಂಧವಿಲ್ಲ: ಎಸ್ಟೇಟ್ ಮಾಲೀಕರ ಸ್ಪಷ್ಟನೆ
4.) ನಗದು ಕಳವು ಮಾಡಿದ ಆರೋಪಿಯನ್ನು ಬಂಧಿಸಿರುವ ಘಟನೆ ನಡೆದಿದೆ. ಎಲ್ಲಿದ್ದು? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಚಿಕ್ಕಮಗಳೂರು: ನಗದು ಕಳವು ಮಾಡಿದ ಆರೋಪಿ ಬಂಧನ
5.) ಜನಪ್ರಿಯಾವಾದ ‘ಕ್ಯಾರೆಟ್ ಹಲ್ವಾ‘ ಮಾಡುವ ಸೂಪರ್ ವಿಧಾನವನ್ನು ಹೇಳಿಕೊಡುತ್ತಿದ್ದೇವೆ. ಈ ರೆಸಿಪಿಯನ್ನು ನೀವು ನಿಮ್ಮ ಮನೆಯಲ್ಲಿ ಟ್ರೈ ಮಾಡಿರುತ್ತಿರಾ ಆದರೆ ಇಂದು ನಾವು ಹೇಳಿಕೊಡುವ ರೀತಿ ಮಾಡಿದ್ರೆ ನಿಮಗೆ ಇನ್ನೂ ಹೆಚ್ಚು ಇಷ್ಟವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಟ್ರೈ ಮಾಡಿ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಕ್ಯಾರೆಟ್ ಹಲ್ವಾ ಮಾಡುವುದು ಹೇಗೆ ಗೊತ್ತಾ..
6.) ಹಿಂದೂ ಆಚರಣೆಗಳ ಪ್ರಕಾರ, ಶವಸಂಸ್ಕಾರದ ವೇಳೆ ನೀರು ತುಂಬಿದ ಮಣ್ಣಿನ ಮಡಕೆಯನ್ನು ಒಡೆಯುವುದು ಅನೇಕ ಹಿಂದೂ ಸಮುದಾಯಗಳಿಗೆ ಅತ್ಯಗತ್ಯವಾಗಿದೆ ಕಾರಣವೇನು ಗೊತ್ತೇ…? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಶವಸಂಸ್ಕಾರದ ವೇಳೆ ನೀರಿನ ಮಡಕೆಯನ್ನು ಒಡೆಯಲು ಕಾರಣವೇನು ಗೊತ್ತೇ…?: ಇಲ್ಲಿದೆ ನೋಡಿ ಅನೇಕರಿಗೆ ತಿಳಿಯದ ಮಾಹಿತಿ….
7.) ಬೆಂಗಳೂರು: ಏಳು ವರ್ಷಗಳಿಂದ ಕನ್ನಡಿಗರ ಮನೆಮಾತಾಗಿದ್ದ ದಿಗ್ವಿಜಯ ನ್ಯೂಸ್ (dighvijay news;)ಇದೀಗ ರಿಪಬ್ಲಿಕ್ ಕನ್ನಡ ಸುದ್ದಿವಾಹಿನಿಯಾಗಿ ರಿಪಬ್ಲಿಕ್ ಮೀಡಿಯಾ ನೆಟ್ವರ್ಕ್ ಸಮೂಹಕ್ಕೆ ಸೇರ್ಪಡೆಯಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಎಂಟ್ರಿ ಕೊಡ್ತಿದ್ದಾಗೆ ಎಲ್ಲಾ ಮಾಧ್ಯಮಗಳಿಗೆ, ರಾಜಕಾರಣಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಅರ್ನಬ್ ಗೋಸ್ವಾಮಿ
8.) ಬಿಪಿಎಲ್ ಕಾರ್ಡ್ ನಲ್ಲಿ ಪುರುಷ ಮುಖ್ಯಸ್ಥರಿದ್ದವರಿಗೆ ಗೃಹಲಕ್ಷ್ಮಿಯ 2000 ರೂ. ಗಳು ಸಿಗುವುದಿಲ್ಲ ಎಂದು ನಿರಾಸೆಗೊಂಡಿದ್ದ ಮಹಿಳೆಯರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ವಾ?; ಬಿಪಿಎಲ್ ಕಾರ್ಡ್ ನಲ್ಲಿ ಹೆಸರು ಬದಲಾವಣೆ ಆಗಬೇಕಾ?
9.) ಕಾರಿದ್ದವರಿಗೆ ಬಿಪಿಎಲ್ ಕಾರ್ಡ್ ರದ್ದು ಮಾಡುವ ಕುರಿತು ಎಲ್ಲೆಡೆ ಸುದ್ದಿ ಪ್ರಸಾರವಾಗಿತ್ತು. ಈ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಕಾರಿದ್ದವರ ಬಿಪಿಎಲ್ ಕಾರ್ಡ್ ರದ್ದತಿ ಕುರಿತು ಬಿಗ್ ಅಪ್ಡೇಟ್ ಕೊಟ್ಟ ಸರ್ಕಾರ
10.) ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
















