1. ಸಾಮಾಜಿಕ ಜಾಲತಾಣದಲ್ಲಿ ಜಿಯೋ ಕಂಪನಿಯ ಮಾಲೀಕರಾದ ಅಂಬಾನಿಯವರ ಹುಟ್ಟುಹಬ್ಬದ ನಿಮಿತ್ತ ಜಿಯೋ ಕಂಪನಿಯು ಎಲ್ಲಾ ಭಾರತದ ಬಳಕೆದಾರರಿಗೆ 28 ದಿನಗಳ ಫ್ರೀ ರಿಚಾರ್ಜ್ ಆಫರ್ ನಿಜಾನಾ ಸುಳ್ಳಾ? ಸಂಪೂರ್ಣ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ
ಜಿಯೋ ಕಂಪನಿ ಆಫರ್ ಹೆಸರಲ್ಲಿ ಮಹಾ ಮೋಸ!

2. ಕರ್ನಾಟದ ಅತ್ಯಂತ ಎತ್ತರದ ಪ್ರದೇಶದಲ್ಲಿ ಯೋಧರು ರಾಷ್ಟ್ರ ಧ್ವಜಾರೋಹಣ ನೆರವೇರಿಸುವ ಮೂಲಕ ಗಮನ ಸೆಳೆದಿದ್ದಾರೆ. ಎಲ್ಲಿದು? ಇದನ್ನು ಓದಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

ರಾಜ್ಯದ ಅತ್ಯಂತ ಎತ್ತರದ ಪ್ರದೇಶದಲ್ಲಿ ತಿರಂಗಾ ಹಾರಿಸಿದ ಯೋಧರು
3. ರಸ್ತೆ ಗುಂಡಿ ತಪ್ಪಿಸಲು ಹೋದ ಆಟೋ, ನಿಯಂತ್ರಣ ತಪ್ಪಿ ಪಲ್ಟಿಯಾಗಿ ಇಬ್ಬರು ಶಾಲಾ ಮಕ್ಕಳಿಗೆ ಗಂಭೀರ ಗಾಯವಾಗಿದೆ. ಹೇಗಾಯ್ತು ಘಟನೆ? ಸಂಪೂರ್ಣ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋ ಪಲ್ಟಿ
4. ರವೀಂದ್ರ ತುಂಬರಮನೆ ಅವರು ನಿರ್ಮಿಸಿ ರಮೇಶ್ ಬೇಗಾರ್ ರಚಿಸಿ ನಿರ್ದೇಶಿಸಿರುವ “ಜಲಪಾತ” ಚಿತ್ರದಲ್ಲಿ ಅಭಿನಯಿಸುತ್ತೀರುವ ಪ್ರಮೋದ್ ಶೆಟ್ಟಿ ಅವರ ಲುಕ್ ರಿವಿಲ್ ಮಾಡಿದ್ದಾರೆ. ಪೂರ್ತಿ ಓದಲು ಕೆಳಗಿರುವ ಲಿಂಕ್ ಕ್ಲಿಕ್ ಮಾಡಿ.
ಜಲಪಾತ ಸಿನಿಮಾದಲ್ಲಿ ಅಭಿನಯಿಸಿರುವ ಪ್ರಮೋದ್ ಅವರ ಲುಕ್ ರಿವಿಲ್
5. ಕಾರವಾರದ ನೌಕಾನೆಲೆಯಲ್ಲಿ ಭೂ ಸ್ವಾಧೀನ ಅಧಿಕಾರಿಯಾಗಿದ್ದಂತ ಕಂದಾಯ ಅಧಿಕಾರಿ ಉಮೇಶ್ ನನ್ನು, ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ. ಕಾರಣವೇನು? ಸಂಪೂರ್ಣ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ
ಕಡೂರು ತಹಶೀಲ್ದಾರ್ ಆಗಿದ್ದ ಉಮೇಶ್ ಪೊಲೀಸ್ ವಶಕ್ಕೆ
6. ರಾಜ್ಯ ಸರ್ಕಾರದ ಮಹತ್ವದ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣ ಯಾರಿಗೆ ಬರಲಿದೆ ಎಂಬ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ತಿಳಿಯುವುದು ಹೇಗೆ. ಸಂಪೂರ್ಣ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಯೋಜನೆಯ ಅಂತಿಮ ಪಟ್ಟಿ ಬಿಡುಗಡೆ
7. ಚಿಕ್ಕಮಗಳೂರು: ಮೋದಿ ಭೇಟಿ ವೇಳೆ, ಬಿಜೆಪಿ ಶಾಸಕರ ಬಗ್ಗೆ ಟ್ವಿಟ್ ಮೂಲಕ ಕಾಂಗ್ರೆಸ್ ವ್ಯಂಗ್ಯ ಸಿ.ಟಿ ರವಿ ಹೇಳಿದ್ದೇನು? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ
ಗೌರವ ಇಲ್ಲದ ಜಾಗಕ್ಕೆ ಯಾರೂ ಹೋಗಲ್ಲ ಅನ್ನೋದು ನನ್ನ ನಂಬಿಕೆ
8. ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಎಲ್ಲಿದು? ಇದನ್ನು ಓದಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ













