
1.) ಬೇಲಿಯೇ ಎದ್ದು ಹೊಲ ಮೇಯ್ದ ಗಾದೆಗೆ ಉದಾಹರಣೆಗೆ ಎಂಬಂತೆ ಪೊಲೀಸಪ್ಪನೇ ಇಸ್ಪಿಟ್ ದಂಧೆಯಲ್ಲಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಯಾರದು ಪೊಲೀಸ್ ?, ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಇಸ್ಪೀಟ್ ದಂಧೆಯಲ್ಲಿ ಸಿಕ್ಕಿಬಿದ್ದ ಪೊಲೀಸಪ್ಪ; ಸಸ್ಪೆಂಡ್ ಮಾಡಿ ಎಸ್ಪಿ ಖಡಕ್ ಆದೇಶ

2.) ಗಂಡನೊಂದಿಗೆ ಜಗಳವಾಡಿದ ಪತ್ನಿ ತವರು ಮನೆಗೆ ಹೋಗಿದ್ದರಿಂದ ಕೋಪಗೊಂಡ ಪತಿ ಮುಂದೇನಾಯ್ತು? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

3.) ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃಷಿ ಕಾರ್ಯ ಮಾಡಿ ವಿನೂತನ ಪ್ರತಿಭಟನೆ ಮಾಡಿದ ಘಟನೆ ನಡೆದಿದೆ. ಯಾಕೆ ಈ ಪ್ರತಿಭಟನೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ವಿನೂತನ ಪ್ರತಿಭಟನೆ
4.) ಬ್ಯಾಂಕಿಗೆ ಬಂದ ಮಹಿಳೆಯೊಬ್ಬರು 20 ಸಾವಿರ ರೂ. ಹಣ ನೀಡುವಂತೆ ಪಟ್ಟು ಹಿಡಿದು ಸತತ ಮೂರು ಗಂಟೆ ಮೈ ಮೇಲೆ ದೇವರು ಬಂದಿದೆ ಎಂದು ರಂಪಾಟ ಮಾಡಿದ್ದಾಳೆ. ಮುಂದೇನಾಯ್ತು? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಬ್ಯಾಂಕಿನಲ್ಲಿ ಮಹಿಳೆ ಮೈಮೇಲೆ ಬಂತು ದೇವರು
5.) ರೇಷನ್ ಕಾರ್ಡ್ನಲ್ಲಿ ತಿದ್ದುಪಡಿಯನ್ನು ಮಾಡಿಸಲು ದಿನಾಂಕ ಮುಗಿದಿದೆ ಎಂದು ಬೇಸರದಲ್ಲಿ ಇದ್ದ ಜನರಿಗೆ ಇದೊಂದು ಸಿಹಿ ಸುದ್ದಿ ಎನ್ನಬಹುದು. ಏನದು ಸಿಹಿ ಸುದ್ದಿ, ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
BPL ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ
6.) ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ 4.8 ಕೋಟಿ ರೂ. ಮೌಲ್ಯದ ಬರ್ಮಾ ಅಡಿಕೆ ವಶಪಡಿಸಿಕೊಂಡಿದೆ. ಯಾಕೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
7.) ಕೊಪ್ಪ: 14 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಸಾವಿನ ಸುತ್ತ ಅನುಮಾನದ ಹುತ್ತ.. ತಂದೆ ಹೇಳೋದೇನು? ಈ ಸುದ್ದಿ ಓದಲು ಕೆಳಗಿನ ಹೆಡ್ ಲೈನ್ ಕ್ಲಿಕ್ ಮಾಡಿ
ಡೆತ್ ನೋಟ್ ನಲ್ಲಿ ಸಿಕ್ತು ಆಘಾತಕಾರಿ ಅಂಶ, ತಂದೆ ಹೇಳೋದೇನೆ ಓದಲು ಇಲ್ಲಿ ಕ್ಲಿಕ್ ಮಾಡಿ
8.) ರಾಜ್ಯ ಸರ್ಕಾರದ ಮಹತ್ವದ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣ ಯಾರಿಗೆ ಬರಲಿದೆ ಎಂಬ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ತಿಳಿಯುವುದು ಹೇಗೆ. ಸಂಪೂರ್ಣ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಯೋಜನೆಯ ಅಂತಿಮ ಪಟ್ಟಿ ಬಿಡುಗಡೆ
9.) ರವೀಂದ್ರ ತುಂಬರಮನೆ ಅವರು ನಿರ್ಮಿಸಿ ರಮೇಶ್ ಬೇಗಾರ್ ರಚಿಸಿ ನಿರ್ದೇಶಿಸಿರುವ “ಜಲಪಾತ” ಚಿತ್ರದಲ್ಲಿ ಅಭಿನಯಿಸುತ್ತೀರುವ ಪ್ರಮೋದ್ ಶೆಟ್ಟಿ ಅವರ ಲುಕ್ ರಿವಿಲ್ ಮಾಡಿದ್ದಾರೆ. ಪೂರ್ತಿ ಓದಲು ಕೆಳಗಿರುವ ಲಿಂಕ್ ಕ್ಲಿಕ್ ಮಾಡಿ.
ಜಲಪಾತ ಸಿನಿಮಾದಲ್ಲಿ ಅಭಿನಯಿಸಿರುವ ಪ್ರಮೋದ್ ಅವರ ಲುಕ್ ರಿವಿಲ್
10.) ಸಾಮಾಜಿಕ ಜಾಲತಾಣದಲ್ಲಿ ಜಿಯೋ ಕಂಪನಿಯ ಮಾಲೀಕರಾದ ಅಂಬಾನಿಯವರ ಹುಟ್ಟುಹಬ್ಬದ ನಿಮಿತ್ತ ಜಿಯೋ ಕಂಪನಿಯು ಎಲ್ಲಾ ಭಾರತದ ಬಳಕೆದಾರರಿಗೆ 28 ದಿನಗಳ ಫ್ರೀ ರಿಚಾರ್ಜ್ ಆಫರ್ ನಿಜಾನಾ ಸುಳ್ಳಾ? ಸಂಪೂರ್ಣ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ
ಜಿಯೋ ಕಂಪನಿ ಆಫರ್ ಹೆಸರಲ್ಲಿ ಮಹಾ ಮೋಸ!
11.) ವೈದ್ಯರೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಎಲ್ಲಿದು
















