bulletin News Link: ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್

1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ.  ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿನ್ನ ಮತ್ತು ಬೆಳ್ಳಿ ಎರಡೂ ಬೆಲೆ ಇಳಿಕೆ; ಇವತ್ತಿನ ದರಪಟ್ಟಿ ಇಲ್ಲಿದೆ -07.09.2023

2.) ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ ಅವರ ಪುತ್ರ ಸಚಿವ ಉದಯ ನಿಧಿ ಸ್ಟಾಲಿನ ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು ಇದನ್ನು ವಿರೋಧಿಸಿ ಪ್ರತಿಭಟನೆ. ಎಲ್ಲಿದು? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ಹಿಂದೂ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ; ಉದಯನಿಧಿ ಸ್ಟಾಲಿನ್ ವಿರುದ್ಧ ಬಜರಂಗದಳ ಪ್ರತಿಭಟನೆ, ದೂರು

3.) ರೈತರಿಗೆ ಕೃಷಿಗೆ ಸಂಬಂದಿಸಿದಂತಹ ಎಲ್ಲಾ ರೀತಿಯ ಕೃಷಿ ಉಪಕರಣಗಳು ಸಹಾಯಧನಲ್ಲಿ ಈ ಒಂದು ಮಾರಾಟ ಮತ್ತು ಸೇವಾ ಕೇಂದ್ರದಲ್ಲಿ ದೊರೆಯುತ್ತವೆ. ಯಾವ ಮಾರಾಟ ಕೇಂದ್ರ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಕೃಷಿಕರಿಗೆ ಬೇಕಾದ ಯಂತ್ರೋಪಕರಣಗಳು ಒಂದೇ ಸೂರಿನಡಿ ಲಭ್ಯ; ಇಲ್ಲಿ ನೀವು ಕೃಷಿ ಉಪಕರಣ ಕರಿದಿಸಿದ್ರೆ ಸಿಗುತ್ತೆ ಸಬ್ಸಿಡಿ.. ಜೊತೆಗೆ ಡಿಸ್ಕೌಂಟ್ ಕೂಡ

4.) ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಚಲಿಸಿ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದರು, ಅದರಲ್ಲಿ ಓರ್ವ ವಿದ್ಯಾರ್ಥಿ ಇದೀಗ ಮೃತಪಟ್ಟಿರುವ ಘಟನೆ  ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ಶಾಲಾ ಮಕ್ಕಳ ಮೇಲೆ ಹರಿದ ಬಸ್;  ಓರ್ವ ವಿದ್ಯಾರ್ಥಿನಿ ಸಾವು, ಒಬ್ಬರು ಗಂಭೀರ

5.) ಇನ್ನು ಮುಂದೆ atm ನಿಂದ ಹಣ ಪಡೆಯಬೇಕಾದರೆ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ನ ಅವಶ್ಯಕತೆಯೇ ಬರುವುದಿಲ್ಲ, ಕೈಯಲ್ಲಿ ಮೊಬೈಲ್ ಇದ್ರೆ ನೀವು ಸುಲಭವಾಗಿ ಹಾಗೂ ಸುರಕ್ಷಿತವಾಗಿ ಹಣ ಪಡೆಯಬಹುದು. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಭಾರತದಲ್ಲಿ UPI ಎಟಿಎಂ; ಡೆಬಿಟ್ ಕಾರ್ಡ್ ಇಲ್ಲದೆಯೇ ಸ್ಕ್ಯಾನ್ ಮೂಲಕ ಹಣ ವಿಥ್‌ ಡ್ರಾ ಮಾಡಿ!

6.)  ಗುರುವಾರ (07.09.2023) ಕಾಫಿ ಹಾಗೂ ಕಾಳುಮೆಣಸಿನ ಮಾರುಕಟ್ಟೆ ದರ ಈ ಕೆಳಗಿನಂತೆ ಇದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-07.09.2023

7.) ಪುರಿ ಉಪ್ಪಿಟ್ಟು ಮಾಡುವುದು ಹೇಗೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

10 ನಿಮಿಷದಲ್ಲೇ ರೆಡಿಯಾಗುತ್ತೆ ಈ ಸ್ಪೆಷಲ್ ತಿಂಡಿ; ನೀವ್ಯಾಕೆ ಟ್ರೈ ಮಾಡ್ಬಾರ್ದು?

8.) ಕಾಡುಕೋಣ ದಾಳಿಗೆ ಕಾರ್ಮಿಕ ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ  ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಜಯಪುರ: ಕಾಡುಕೋಣ ದಾಳಿ, ಮಹಿಳೆಗೆ ಗಂಭೀರ ಗಾಯ

9.) ಕಾಂಗ್ರೆಸ್ ಸರ್ಕಾರ ಮಹತ್ವದ ಐದು ಉಚಿತ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯು ಅಧಿಕೃತವಾಗಿ ಅನುಷ್ಠಾನಗೊಳ್ಳುವ ಮೂಲಕ ಜನ ಮೆಚ್ಚುಗೆಗೆ ಪಾಶ್ರವಾಗಿದೆ. ಗ್ರಾಮೀಣ ಭಾಗದ ಬಹಳಷ್ಟು ಮಹಿಳೆಯರು ಉಚಿತ ಬಸ್ ಪ್ರಯಾಣವನ್ನು ಮನಸಾರೆ ಮೆಚ್ಚಿದ್ದಾರೆ. ಶಕ್ತಿ ಯೋಜನೆ’ಯಡಿ ರಾಜ್ಯದ ಮಹಿಳೆಯರು ರಾಜ್ಯದ್ಯಂತ ಉಚಿತವಾಗಿ ಪ್ರಯಾಣಿಸಲು ಸರಕಾರ ಸ್ಮಾರ್ಟ್ ಕಾರ್ಡ್ ವಿತರಿಸಲಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಪಡೆಯುವುದು ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು

10) ಹಿಂದೂ ಆಚರಣೆಗಳ ಪ್ರಕಾರ, ಶವಸಂಸ್ಕಾರದ ವೇಳೆ ನೀರು ತುಂಬಿದ ಮಣ್ಣಿನ ಮಡಕೆಯನ್ನು ಒಡೆಯುವುದು ಅನೇಕ ಹಿಂದೂ ಸಮುದಾಯಗಳಿಗೆ ಅತ್ಯಗತ್ಯವಾಗಿದೆ ಕಾರಣವೇನು ಗೊತ್ತೇ…? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಶವಸಂಸ್ಕಾರದ ವೇಳೆ ನೀರಿನ ಮಡಕೆಯನ್ನು ಒಡೆಯಲು ಕಾರಣವೇನು ಗೊತ್ತೇ…?: ಇಲ್ಲಿದೆ ನೋಡಿ ಅನೇಕರಿಗೆ ತಿಳಿಯದ ಮಾಹಿತಿ….

11.)  ಕಳೆದ ಎರಡು ದಿನದಿಂದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಓರ್ವ ಹಿಂದು ಯುವತಿ ಮೂವರು ಮುಸ್ಲಿಂ ಯುವಕರ ಸ್ಟೋರಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಕೊಪ್ಪದ ಕಾಡಿನಲ್ಲಿ ಮೂವರು ಯುವಕರ ಜೊತೆ ಕಳಸದ ಕಾಲೇಜು ವಿದ್ಯಾರ್ಥಿನಿ.!; ಹಿಂದು ಹುಡ್ಗಿ.. ಮುಸ್ಲಿಂ ಹುಡ್ಗುರು.. ವೈರಲ್ ಆಗ್ತಿರೋ ಸ್ಟೋರಿಗೆ ಬಿಗ್ ಟ್ವಿಸ್ಟ್

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.