bulletin News Link: ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್

1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ.  ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ ಬೆಳ್ಳಿ ದರ;  ಇಲ್ಲಿದೆ ಇಂದಿನ ದರಪಟ್ಟಿ- 15.09.2023

2.) ಕರ್ನಾಟಕದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಶೃಂಗೇರಿಗೆ ಭೇಟಿ ನೀಡಿದ್ದು ಈ ಸಂದರ್ಭದಲ್ಲಿ ನೂರು ಬೆಡ್ ಆಸ್ಪತ್ರೆ ಹೋರಾಟ ಸಮಿತಿಯಿಂದ ನೂರು ಬೆಡ್ ಆಸ್ಪತ್ರೆಗೆ ಖಾಸಗಿ ಜಾಗ ಖರೀದಿಗೆ ಒತ್ತಾಯಿಸಲಾಯಿತು. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಶೃಂಗೇರಿ: ನೂರು ಬೆಡ್ ಆಸ್ಪತ್ರೆ ಜಾಗ ಮಂಜೂರಾತಿಗೆ ಅರಣ್ಯ ಕಾಯ್ದೆ ತೊಡಕು

3.) ಉದ್ಯಮಿಯೊಬ್ಬರಿಗೆ ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರಾ ಕುಂದಾಪುರ ಬಗ್ಗೆ ಒನ್ನೊಂದೆ ಮಾಹಿತಿ ಹೊರಬೀಳುತ್ತಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ;  ಏನಿದು ಸ್ಟೋರಿ?

4.) ತೀರ್ಥಹಳ್ಳಿ ಮೂಲದ ಶಂಕಿತ ಉಗ್ರನನ್ನು ದೆಹಲಿ ಏರ್ಪೋರ್ಟ್ ನಲ್ಲಿ ಎನ್.ಐ.ಎ ಬಂಧಿಸಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ತೀರ್ಥಹಳ್ಳಿ ಮೂಲದ ಐಸಿಸ್‌ ಉಗ್ರ ಎನ್‌ಐಎ ಬಲೆಗೆ; ದೆಹಲಿ ಏರ್ಪೋರ್ಟ್ ನಲ್ಲಿ ಅರೆಸ್ಟ್

5.) ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಿಕ್ಕಮಗಳೂರು ಪ್ರವಾಸದಲ್ಲಿರುವಾಗಲೇ ಅಘಾತಕಾರಿ ಘಟನೆ;  ವೈದ್ಯನ ಮೇಲೆ ಚಾಕು ಇರಿತ, ಆಸ್ಪತ್ರೆಗೆ ದಾಖಲು

6.) ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-15.09.2023

7.) ಟಿಫುಲ್ ಪ್ರವಾಸಿ ತಾಣವನ್ನ ಪರಿಚಯಿಸಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ಅದುವೇ ಪಶ್ಚಿಮ ಘಟ್ಟದ ಆರಂಭಿಕ ಪಾಯಿಂಟ್ ಎನಿಸಿಕೊಂಡಿರುವ “ರಾಣಿ ಝರಿ ವೀವ್ ಪಾಯಿಂಟ್”. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಿಕ್ಕಮಗಳೂರು: ರಾಜ್ಯದಲ್ಲಿ ಮತ್ತೊಂದು ಗಾಜಿನ ಸೇತುವೆ!; ಪ್ರವಾಸೋದ್ಯಮ ಇಲಾಖೆಯಿಂದ ಮಹತ್ವ ಯೋಜನೆ ಪ್ರಸ್ತಾವ

8.) Arecanut Price: 15 ಸೆಪ್ಟೆಂಬರ್ 2023 ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

Arecanut Price: 15 ಸೆಪ್ಟೆಂಬರ್ 2023 ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

9.)  ಕಳೆದ 10 ವರ್ಷಗಳಿಂದ ತೀರ್ಥಹಳ್ಳಿಯಲ್ಲಿ ನಿಂತಿದ್ದ ದಸರಾ ಜಂಬೂಸವಾರಿ ಈ ಬಾರಿ ಶುರು ಮಾಡಬೇಕೆಂದು ಸ್ಥಳೀಯರು ಒತ್ತಾಯವಾಗಿದೆ.ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ತೀರ್ಥಹಳ್ಳಿ: 10 ವರ್ಷಗಳಿಂದ ನಿಂತಿದ್ದ ಜಂಬೂಸವಾರಿ; ಈ ಬಾರಿ ಆನೆ ಕರೆಸುವಂತೆ ಒತ್ತಾಯ; ಸಾಮಾಜಿಕ ಜಾಲತಾಣದಲ್ಲಿ ಆನೆ ಬೇಕು ಟ್ರೋಲ್

10.) ಪಕ್ಷಪಾತವುಳ್ಳ ಹಾಗೂ ಕೋಮು ಭಾವನೆ ಕೆರಳಿಸುವ ಕೆಲ ಸುದ್ದಿ ನಿರೂಪಕರ ಕಾರ್ಯಕ್ರಮಗಳನ್ನು ಬಹಿಷ್ಕರಿಸಲು ವಿಪಕ್ಷಗಳ ಇಂಡಿಯಾ ಒಕ್ಕೂಟವು (i.n.d.i.a ) ನಿರ್ಧರಿಸಿದೆ. ಇದರಲ್ಲಿ 14 ಸುದ್ದಿವಾಹಿನಿಗಳ ನಿರೂಪಕರು ಇದ್ದಾರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

14 ನ್ಯೂಸ್​ ಆ್ಯಂಕರ್​ಗಳನ್ನು ಬಹಿಷ್ಕರಿಸಿದ ಇಂಡಿಯಾ ಮೈತ್ರಿಕೂಟ;  ಯಾರೆಲ್ಲ ಪಟ್ಟಿಯಲ್ಲಿದ್ದಾರೆ?

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.