1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ. ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಚಿನ್ನದ ಬೆಲೆ ಹೆಚ್ಚಳ; ಇವತ್ತೆಷ್ಟಿದೆ ಚಿನ್ನ,ಬೆಳ್ಳಿ ದರ? ಇಲ್ಲಿದೆ ಡೀಟೇಲ್ಸ್

2.) ಲಾರಿಯೊಂದು ನೂರು ಅಡಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಸಂಭವಿಸಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಚಾರ್ಮಾಡಿಯಲ್ಲಿ 100 ಅಡಿ ಪ್ರಪಾತಕ್ಕೆ ಉರುಳಿದ ಲಾರಿ; ಇಬ್ಬರ ಜೀವ ಉಳಿಸಿತು ಮರ..!
3.) ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಗ್ಯಾಂಗ್ ಒಂದರ ಮೇಲೆ ಪೊಲೀಸರು ದಾಳಿ ಮಾಡಿದ್ದು, ಅಕ್ರಮ ಗಾಂಜಾ ಹಾಗೂ ಒಂದು ಅಪಾಚಿ ಬೈಕ್ ವಶಪಡಿಸಿಕೊಂಡಿರುವ ಘಟನೆ ಕೊಪ್ಪದಲ್ಲಿ ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಕೊಪ್ಪ: ಗಾಂಜಾ ಸಾಗಾಟದ ಗ್ಯಾಂಗ್ ಮೇಲೆ ದಾಳಿ; ಇಬ್ಬರು ಪೊಲೀಸ್ ವಶಕ್ಕೆ
4.) ಶ್ರೀ ಜಗದ್ಗುರು ಅಭಿನವ ವಿದ್ಯಾತೀರ್ಥ ಫ್ರೌಢಶಾಲೆಯಲ್ಲಿ ನಿನ್ನೆ (ಶುಕ್ರವಾರ) ಇಂಜಿನಿಯರ್ಸ್ ಹಾಗೂ ಹಿಂದಿ ದಿನವನ್ನು ಆಚರಿಸಲಾಯಿತು. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಶೃಂಗೇರಿ; ಶ್ರೀ ಜಗದ್ಗುರು ಅಭಿನವ ವಿದ್ಯಾತೀರ್ಥ ಫ್ರೌಢಶಾಲೆಯಲ್ಲಿ ಇಂಜಿನಿಯರ್ಸ್ ಹಾಗೂ ಹಿಂದಿ ದಿನ ಆಚರಣೆ
5.) ಶೃಂಗೇರಿ; ಶ್ರೀ ಸತ್ಯ ಸಾಯಿ ಲೋಕಸೇವಾ ಸಮೂಹ ಸಂಸ್ಥೆಯಿಂದ ಶಾಲೆಯ ಮಕ್ಕಳಿಗೆ ಸಾಯಿ ಶೂರ್ ಪ್ರೊಟೀನ್ ಯುಕ್ತ ಪುಡಿ ವಿತರಣೆ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಶೃಂಗೇರಿ; ಶ್ರೀ ಸತ್ಯ ಸಾಯಿ ಲೋಕಸೇವಾ ಸಮೂಹ ಸಂಸ್ಥೆಯಿಂದ ಶಾಲೆಯ ಮಕ್ಕಳಿಗೆ ಸಾಯಿ ಶೂರ್ ಪ್ರೊಟೀನ್ ಯುಕ್ತ ಪುಡಿ ವಿತರಣೆ
6.) ರಾಜ್ಯದಲ್ಲಿ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ –ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
HSRP ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು HSRP? ಅಳವಡಿಕೆ ಹೇಗೆ?
7.) ಕೇರಳದಲ್ಲಿ ನಿಫಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆ, ಮೈಸೂರು, ಚಾಮರಾಜನಗರ ಸೇರಿದಂತೆ ಕಾಫಿನಾಡಿನಲ್ಲಿ ನಿಫಾ ವೈರಸ್ ಆತಂಕ ಹೆಚ್ಚಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಕೇರಳಿಗರಿಂದ ಕಾಫಿನಾಡಿಗರಲ್ಲಿ ಹೆಚ್ಚಿದ ನಿಫಾ ಫಿಯರ್; ಏನಿದು ನಿಫಾ ವೈರಸ್?, ಹೇಗೆ ಹರಡುತ್ತದೆ?
8.) ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
9.) 2023 ನೇ ಸಾಲಿನ ಗಣೇಶೋತ್ಸವದ ಪ್ರಯುಕ್ತ ಕುಂಚೇಬೈಲ್ ನಲ್ಲಿ ವಿವಿಧ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಶೃಂಗೇರಿ: 7 ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಪಂದ್ಯಾವಳಿ ಆಯೋಜನೆ
10.) ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ಶಿಪ್ ಹುದ್ದೆಗಳಿಗೆ ಅಪ್ರೆಂಟಿಸ್ ಕಾಯಿದೆ 1961 ಅಡಿಯಲ್ಲಿ ಅಪ್ರೆಂಟಿಸ್ಗಳಾಗಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಭಾರತೀಯ ಸ್ಟೇಟ್ ಬ್ಯಾಂಕ್ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
















