bulletin News Link: ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್

1.) ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ.  ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ವಿವಿಧೆಡೆ ಚಿನ್ನದ ಬೆಲೆ ಇಳಿಕೆ, ಬೆಳ್ಳಿ ತುಸು ದುಬಾರಿ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ- 25.09.2023

2.) ಅಪರಿಚಿತ ವಾಹನ ಡಿಕ್ಕಿಯಾಗಿ ಹಸುವೊಂದು ಮೃತ ಪಟ್ಟಿದ್ದು, 2 ರಿಂದ 3 ವಾರಗಳು ಕಳೆದರು ಗ್ರಾಮ ಪಂಚಾಯಿತಿ ಅಧಿಕಾರಿಗಳು ಮಾತ್ರ ತೆರವುಗೊಳಿಸಿಲ್ಲ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಅಪರಿಚಿತ ವಾಹನಕ್ಕೆ ಡಿಕ್ಕಿಯಾಗಿ ಹಸು ಸಾವು; ವಾರಗಳೇ ಕಳೆದುಹೊದರೂ ತೆರವುಗೊಳಿಸದೆ ನಿದ್ದೆಯಲ್ಲಿರುವ ಗ್ರಾ. ಪಂ ಅಧಿಕಾರಿಗಳು

3.) ಗಣಪತಿ ಮೂರ್ತಿ ವಿಸರ್ಜನೆ ಹಾಗೂ ಈದ್-ಮಿಲಾದ್ ಹಬ್ಬದ ಆಚರಣೆಯ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಎಲ್ಲಾ ರೀತಿಯ ಮದ್ಯ ಮಾರಾಟ ನಿಷೇಧಿಸಿ ಮಾನ್ಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್!; ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧ

4.) ಬಾಳೆಹೊನ್ನೂರು-ಶೃಂಗೇರಿ 33/11 ಕೆ.ವಿ. ವಿದ್ಯುತ್ ಮಾರ್ಗದಲ್ಲಿ ಮಧ್ಯಂತರ ಕಂಬಗಳನ್ನು ಅಳವಡಿಸುವ ಹಾಗೂ ಎಫ್-3 ಕುಂಚೇಬೈಲು ಪ್ರೇಷಕದ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ 26.09.2023 (ಮಂಗಳವಾರ) ನಾಳೆ ಒಂದು ದಿನ ವಿದ್ಯುತ್ ನಿಲುಗಡೆ ಆಗಲಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಗಮನಿಸಿ: ನಾಳೆ ಈ ಭಾಗದಲ್ಲಿ ಕರೆಂಟ್ ಇರಲ್ಲ

5.) ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-25.09.2023

6.) 20 ನಿಮಿಷಗಳ ಕಾಲ ಮಾಡಿದ ಸೊಮಾಲಿಯಾ ವೀಡಿಯೊವನ್ನು ಪೋಸ್ಟ್ ಮಾಡಿದ್ದರು. ಅದನ್ನು ಯೂಟ್ಯೂಬ್ ಅರ್ಹವಾಗಿಲ್ಲ ಎಂದಿತ್ತು.  ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಡಾ. ಬ್ರೋ ವೀಡಿಯೋ ಬ್ಯಾನ್ ಮಾಡಿದ ಯೂಟ್ಯೂಬ್

7.) ಮೂಡಿಗೆರೆ: ಅಕ್ರಮವಾಗಿ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಖಾತೆ ಮಾಡಿಕೊಟ್ಟಿರುವ ಅರೋಪ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.; ದೂರಿನ ಅನ್ವಯ ಕಂದಾಯ ಇಲಾಖೆಯ ಇಬ್ಬರು ಪೊಲೀಸ್ ವಿಚಾರಣೆಗೆ

8.) ಅತ್ಯಾಚಾರ ಯತ್ನ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ನರಸಿಂಹರಾಜಪುರ ವೈದ್ಯಾಧಿಕಾರಿ ಡಾ .ಎಲ್ಡೋಸ್ ಜಾಮೀನು ರದ್ದಾಗಿದ್ದು ಜೈಲು ಪಾಲಾಗಿದ್ದಾನೆ.  ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಬಾಳೆಹೊನ್ನೂರು: ಅತ್ಯಾಚಾರ ಯತ್ನ ಪ್ರಕರಣ, ಜೈಲು ಪಾಲಾದ ಎಲ್ಡೋಸ್

9.) ಸಾಲಬಾಧೆಯಿಂದ ಮನನೊಂದು ವಾಟರ್ ಮ್ಯಾನ್ ನೇಣಿಗೆ ಶರಣಾದ  ನಡೆದಿದೆ. ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಶೃಂಗೇರಿ: ಸಾಲಬಾಧೆಯಿಂದ ಮನನೊಂದು ವಾಟರ್ ಮ್ಯಾನ್ ಆತ್ಮಹತ್ಯೆ

10.) ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ- 25.09.2023

11.) ನಾಳೆ ಬೆಂಗಳೂರು ಬಂದ್ ಸುದ್ದಿ ಓದಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ನಾಳೆ ಬೆಂಗಳೂರು ಬಂದ್; ಏನಿರುತ್ತೆ ? ಏನಿರಲ್ಲ?

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.