
ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ಆಸ್ತಿಗಾಗಿ ಸಹೋದರನನ್ನೇ ಕೊಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಚೌಡೇಶ್ವರಿ ಕಾಲೋನಿಯಲ್ಲಿ ನಡೆದಿದೆ. ರಾಘವೇಂದ್ರ (40) ಮೃತ ದುರ್ದೈವಿ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ

ಆಸ್ತಿಗಾಗಿ ಕುಟುಂಬಸ್ಥರ ಜೊತೆ ಆಗಾಗ್ಗೆ ಗಲಾಟೆ ನಡೆಯುತ್ತಿದ್ದು, ಬಾವನ ಜೊತೆಗೂಡಿ ಮೂವರು ಸಹೋದರಿಯರು ಕಣ್ಣಿಗೆ ಖಾರದ ಪುಡಿ ಎರಚಿ ಮಲಗಿದ್ದಲ್ಲೇ ಮನಸ್ಸೋ ಇಚ್ಛೆ ಕೊಚ್ಚಿ ಕೊಲೆ ಮಾಡಿದ್ದಾರೆ.


ಇದನ್ನೂ ಓದಿ; ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ; ನಿಮ್ಮ ಹೆಸರು ಇದ್ಯಾ ಚೆಕ್ ಮಾಡಿ
ಘಟನಾ ಸ್ಥಳಕ್ಕೆ ಎಸ್ಪಿ ವಿಕ್ರಂ ಅಮಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತರೀಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ; 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಯಾವ ರೈತರ ಎಷ್ಟು ಸಾಲಮನ್ನಾ ಆಗಿದೆ, ಹೀಗೆ ಚೆಕ್ ಮಾಡಿ













