
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಭಾರತೀಯ ಜನತಾ ಪಕ್ಷದ ಫಲಾನುಭವಿ ಪ್ರಕೋಷ್ಟದ ರಾಜ್ಯ ಸಮಿತಿಯ ಸದಸ್ಯರನ್ನಾಗಿ ಶ್ರೀ ಪ್ರವೀಣ್ ಕುಮಾರ್ (ಖಾಂಡ್ಯ) ಅವರನ್ನು ನಿಯುಕ್ತಿ ಮಾಡಿ ಆದೇಶಿಸಲಾಗಿದೆ.
ಇದನ್ನೂ ಓದಿ: 10th ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ

ಫಲಾನುಭವಿ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಪ್ರಸನ್ನ ನಾಯ್ಕ ಅವರು ಆದೇಶ ಪತ್ರವನ್ನು ಹಸ್ತಾಂತರ ಮಾಡುವ ನೂತನ ಜವಾಬ್ದಾರಿಯನ್ನು ಘೋಷಿಸಿದರು.


ಪ್ರವೀಣ್ ಖಾಂಡ್ಯ ಈ ಹಿಂದೆ ಬಜರಂಗದಳದ ರಾಜ್ಯ ಮಟ್ಟದ ಮುಖಂಡರಾಗಿ ಜವಾಬ್ದಾರಿ ನಿರ್ವಹಿಸಿದ್ದರು, ಕಳೆದ ಎರಡು ಚುನಾವಣೆಯಿಂದ ಬಿಜೆಪಿ ಸಕ್ರಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಶಂಕರ ಭಾರತಿ ಎಂಬ ಗೋಶಾಲೆಯನ್ನು ಸಹ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಇಂದು ಮೂಡಿಗೆರೆ ತಾಲ್ಲೂಕಿನ ಬಿದ್ರಹಳ್ಳಿ ಸಮೀಪ ಎರ್ಟಿಗ ವಾಹನವೊಂದು ಪಲ್ಟಿಯಾದ ಘಟನೆ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ನೀರು ನಿಂತ ಕಾರಣದಿಂದ ಚಾಲಕನ ನಿಯಂತ್ರಣ ತಪ್ಪಿ ವಾಹನವು ಪಲ್ಟಿ ಹೊಡೆದಿದೆ.













