ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಕೆಲಸದ ನಿಮಿತ್ತವಾಗಿ ತೀರ್ಥಹಳ್ಳಿ ತಾಲೂಕು ಕಚೇರಿಗೆ ಹೋಗಿದ್ದ ವೇಳೆ ಅಲ್ಲೇ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.
ಇದನ್ನೂ ಓದಿ: ಗೂಗಲ್ ಪೇನಲ್ಲಿ ಅದ್ಭುತವಾದ ವೈಶಿಷ್ಟ್ಯ ಪರಿಚಯ!; ಏನದು ಗೊತ್ತಾ?

ತೀರ್ಥಹಳ್ಳಿ ತಾಲೂಕಿನ ಹಾರೋಗೊಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹರಳಿ ಮಠದ ಸಮೀಪದ ಚಿಕ್ಕೊಳ್ಳಿ ನಿವಾಸಿ ವಿಜಯ್ (43) ಮೃತಪಟ್ಟ ದುರ್ದೈವಿ.

ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಜಾಬ್ ಆಫರ್; 10th ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಮೂಲತಃ ಕೃಷಿಕರಾಗಿದ್ದ ವಿಜಯ್ ತಾಲೂಕು ಕಚೇರಿಗೆ ಆಗಮಿಸಿದ್ದರು. ಈ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ನಿಮ್ಮ ಬೆರಳುಗಳಲ್ಲಿ ಅಡಗಿದೆ ಈ ರಹಸ್ಯ!; ಕಿರುಬೆರಳು ಹೇಳುತ್ತೆ ನಿಮ್ಮ ವ್ಯಕ್ತಿತ್ವ













